ಶ್ರೀ ಸುಬ್ರಮಣ್ಯ ದೇವಸ್ಥಾನ ಮುಚ್ಚುಲ್ಕೋಡು ಕಿರು ಷಷ್ಠಿ ಪ್ರಯುಕ್ತ ಸಹಸ್ರಾರು ಕದಳಿ ಫಲ ಅರ್ಪಣೆ
ಉಡುಪಿ ಪೇಜಾವರ ಮಠದ ಶ್ರೀ ಸುಬ್ರಮಣ್ಯ ದೇವಸ್ಥಾನ ಮುಚ್ಚುಲ್ಕೋಡು ಇಂದು 26-12-2025 ಕಿರು ಷಷ್ಠಿ ಪ್ರಯುಕ್ತ ಸಹಸ್ರಾರು ಕದಳಿ ಫಲ ಅರ್ಪಣೆ ನೆಡೆಯಿತು
ಉಡುಪಿ ಪೇಜಾವರ ಮಠದ ಶ್ರೀ ಸುಬ್ರಮಣ್ಯ ದೇವಸ್ಥಾನ ಮುಚ್ಚುಲ್ಕೋಡು ಇಂದು 26-12-2025 ಕಿರು ಷಷ್ಠಿ ಪ್ರಯುಕ್ತ ಸಹಸ್ರಾರು ಕದಳಿ ಫಲ ಅರ್ಪಣೆ ನೆಡೆಯಿತು
ಬೀದರಿನ ವಿಶ್ವ ಕನ್ನಡಿಗರ ಸಂಸ್ಥೆವತಿಯಿಂದ ಸಂಸ್ಥೇಯ ೭ನೇ ವಾರ್ಷಿಕೋತ್ಸವ ನಿಮಿತ್ತ ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರಿಗೆ ಇತ್ತೀಚಿಗೆ ಬೀದರಿನ ಪೂಜ್ಯ ಡಾ. ಚನ್ನಬಸವ ಪಟ್ಟದೇವರು ಜಿಲ್ಲಾ ರಂಗಮಂದಿರದಲ್ಲಿ ಶೆಣೈಯವರ ನಾಲ್ಕು ದಶಕದ ಸಾಧನೆಯನ್ನು ಗುರುತಿಸಿ ಕರ್ನಾಟಕ…
ದೈವಜ್ಞ ಬ್ರಾಹ್ಮಣ ಅಕ್ಕಸಾಲಿಗ ಸಮಾಜ ಸೇವಾ ಸಂಸ್ಥೆ(ರಿ) ಅಣ್ಣಿಗೇರಿ ಮತ್ತು ಹುಬ್ಬಳ್ಳಿಯ ವಿಹಾನ್ ಹಾರ್ಟ್ ಸೆಂಟರ್ ಸಹಯೋಗದಲ್ಲಿ ಮತ್ತು ಡಾ.ಗಣೇಶ. ಕೆ. ವೆರ್ಣೆಕರ ಇವರ ಸಾರಥ್ಯದಲ್ಲಿ ಉಚಿತ ತಜ್ಞ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ಹೃದಯ ಮೌಲ್ಯಮಾಪನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಮಾನಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಹಿರಿಯ ಸದಸ್ಯರು ಹಾಗೂ ಸಂಘದ ಮಾಜಿ ನಿರ್ದೇಶಕರೂ ಆಗಿ ಸೇವೆ ಸಲ್ಲಿಸಿದ ಶ್ರೀ ಆರಗೋಡು ಕೃಷ್ಣರಾಯ ಶೆಣೈಯವರ ಸಹಕಾರಿ ಸೇವೆಯನ್ನು ಗುರುತಿಸಿ ದಿನಾಂಕ ೦೮-೧೨-೨೦೨೫ರಂದು ಹಳಿಹೊಳೆ ಗ್ರಾಮದ ಕೆಳಾಕೊಡ್ಲಿನಲ್ಲಿರುವ ಅವರ ಮನೆಗೆ ಹೋಗಿ ಸಂಘದ…
2ನೇ ಸರಣಿಯ ಸರಸ್ವತಿ ಪ್ರಭಾ ಆನ್ಲೈನ್ ಭಜನೋತ್ಸವು - 2025'' ಸರಸ್ವತಿ ಪ್ರಭಾ ಯೂ ಟ್ಯೂಬ್ ಚಾನಲ್ನಲ್ಲಿ ಇದಾಗಲೇ ಆರಂಭವಾಗಿದೆ. ಇದರಲ್ಲಿ ಭಾಗವಹಿಸಲು 16 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೋರ್ವ ಪ್ರತಿಭಾವಂತ ಭಜನಾ ಕಲಾವಿದರಿಗೂ ಅವಕಾಶವಿದ್ದು. ಭಾಗವಹಿಸಲು ಯಾವುದೇ ಪ್ರವೇಶ ಶುಲ್ಕವಿರುವದಿಲ್ಲ. ನಾಲ್ಕರಿಂದ…
2025ನೇ ಸಾಲಿನಲ್ಲಿ ಈ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಕುಂದಾಪುರ ತಾ||ನ ಕೋಟೇಶ್ವರದಲ್ಲಿ ಜನಿಸಿ ಇದೀಗ ಮೈಸೂರಿನಲ್ಲಿ ನಿವೃತ್ತ ಜೀವನ ನಡೆಸುತ್ತಿರುವ ಮಹಾದಾನಿ, ಅಸಹಾಯಕರ ಆಶಾದೀಪ, ಕೊಂಕಣಿ ಸಾಹಿತ್ಯ ಹಾಗೂ ಹರಿಕಥಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ೭೬ ವರ್ಷ ವಯಸ್ಸಿನ ಶ್ರೀ ಕೆ.…