ಶ್ರೀ ಗಣೇಶ ಪೈ, ಶಿರಸಿ ಹಾಂಕಾ `ಆಚಾರ್ಯ’ ಪಿಎಚ್ಡಿ
ಮೂಲತಃ ಶಿರಸಿ ಊರಿನವರಾಗಿದ್ದು ಪ್ರಸಕ್ತ ಬೆಂಗಳೂರಿನಲ್ಲಿ ವಾಸಿಸುತ್ತಿರುವ ಶ್ರೀ ಗಣೇಶ ಪೈ ಇವರು ಬರೆದಿರುವ "ಮನೋಯೋಗ - ಭಾವನಾತ್ಮಕ ಸ್ವಾಸ್ಥ್ಯಕ್ಕಾಗಿ ಭಗವದ್ಗೀತೆ, ಸಂಕೀರ್ತನೆ ಮತ್ತು ನರ-ಭಾಷಾ ಪ್ರೋಗ್ರಾಮಿಂಗ್ (ಎನ್ಎಲ್ಪಿ) ನ ಸಮಗ್ರ ಅಧ್ಯಯನ."ಎನ್ನುವ ಸಂಶೋಧನಾ ಪ್ರಬಂಧಕ್ಕೆ ಫ್ಲೋರಿಡಾದ ಯೋಗ ವಿಶ್ವವಿದ್ಯಾಲಯವು ಆಧ್ಯಾತ್ಮಿಕ…
ಸಾಲಿಗ್ರಾಮ ಗಣೇಶ್ ಶೆಣೈಯವರಿಗೆ ಇಂಟರ್ ನ್ಯಾಷನಲ್ ಸ್ಟಾರ್ ಆವಾರ್ಡ್ ಪ್ರಧಾನ
ರಾಯಚೂರಿನ ಬೆಳಕು ಸಾಹಿತ್ಯ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ವತಿಯಿಂದ ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಸವಾಯಿ ಗಂಧರ್ವ ಕಲಾ ಮಂದಿರದಲ್ಲಿ ನಡೆದ ಬೆಳಕು ಸಮ್ಮೇಳನ ಸಮಾರಂಭದಲ್ಲಿ ದಾವಣಗೆರೆಯ ಸಾಲಿಗ್ರಾಮ ಗಣೇಶ್ ಶೆಣೈ ಸಾಧನೆಗಳನ್ನು ಗುರುತಿಸಿ ಇಂಟರ್ ನ್ಯಾಷನಲ್ ಸ್ಟಾರ್ ಆವಾರ್ಡ್ನ್ನು ಅದ್ದೂರಿಯ ವಿಜೃಂಭಣೆಯ ವೇದಿಕೆಯಲ್ಲಿ…
AI ಸಲಹೆ! AI ನಿಂದ ಉದ್ಯೋಗ ನಷ್ಟ, ಮುಂದಿನ ಪೀಳಿಗೆಯನ್ನು ಬೆಳೆಸುವುದರ ಕುರಿತು AI ಸಲಹೆ ಏನು ಗೊತ್ತೇ?
AI ಗೊಂದು ಪ್ರಶ್ನೆ! ಸನಾತನ ಧರ್ಮದಲ್ಲಿ ಆಚರಿಸಿಕೊಂಡು ಬಂದ ಸಂಸ್ಕಾರಗಳು ಈಗಲೂ ಪ್ರಸ್ತುತ ಎಂದು ಅನಿಸುತ್ತದೆ? ಕರ್ಮ ಯೋಗದ ಮಹತ್ವವನ್ನು ವಿಶ್ವದ ಎಲ್ಲಾ ಶ್ರೇಷ್ಠ ಗ್ರಂಥಗಳಲ್ಲೂ ಬರೆಯಲಾಗಿದೆ. ಭಗವದ್ಗೀತೆಯಲ್ಲಂತು ಕರ್ಮದ ಮಹತ್ವವನ್ನು ಸಾರುವ ಕರ್ಮಯೋಗವೆನ್ನುವ ಒಂದು ಪ್ರತ್ಯೇಕ ಅಧ್ಯಾಯವೇ ಇದೆ. ಆದರೆ…
ಹುಬ್ಬಳ್ಳಿಯ ಡಾ. ಗಣೇಶ್ ಕಮಲಾಕರ್ ವೆರ್ಣೇಕರ್ ಅವರಿಗೆ ಪ್ರಶಸ್ತಿ ಪ್ರಧಾನ
ಹುಬ್ಬಳ್ಳಿಯ ಡಾ. ಗಣೇಶ್ ಕಮಲಾಕರ್ ವೆರ್ಣೇಕರ್ ಸೇರಿ ಡಾ.ಪೂಜಾ ಬೇವೂರು, ಶ್ರೀಮತಿ ಕಾವ್ಯ ಅಂಗಡಿ, ಡಾ.ಗಿರೀಶ್ ದೇಸೂರ್, ಶ್ರೀಮತಿ ಸೂರಯ್ಯ, ಶ್ರೀಮತಿ ಲಕ್ಷ್ಮೀ ಮೂರ್ತಿ, ಡಾ.ನಾವಿ ಮತ್ತು ಪ್ರಾಧ್ಯಾಪಕ ಪ್ರವೀಣ್ ಕುಲಕರ್ಣಿ ಅವರಿಗೆ ಪಂಚತಂತ್ರ ದುರ್ಗಾಸಿಂಗ್ ಪ್ರಶಸ್ತಿ ಮತ್ತು ರವೀಂದ್ರನಾಥ ಟ್ಯಾಗೋರ್…
ಎ.18ರಂದು ಹುಬ್ಳಿ ನವನಗರದಲ್ಲಿ ವಚನ ಗಾಯನ ಸ್ಪರ್ಧೆ
ನವನಗರದ ವೀರಶೈವ ಸಮಾಜ ಸಂಘಟನಾ ಸಮಿತಿಯ ಆಶ್ರಯದಲ್ಲಿ ಈ ವರ್ಷದ ಬಸವ ಜಯಂತಿಯ ಅಂಗವಾಗಿ ಏಪ್ರೀಲ 18 ಶನಿವಾರದಂದು, ಸಮೀತಿಯ ಸತ್ಯಾನ್ವೇಷಣ ಮಂದಿರದಲ್ಲಿ ಬೆಳಿಗ್ಗೆ ೧೦ ಘಂಟೆಗೆ ವಚನ ಗಾಯನ ಸ್ಫರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಕೇವಲ ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯ ರಹವಾಸಿಗಳು ಮಾತ್ರ…
ವಸಂತಮಾಸದಲ್ಲೊಂದು `ವಿಸ್ಮಯ ಶ್ರೀ ಕಾಶೀಮಠಾಧೀಶರ ವಸಂತೋತ್ಸವ
೨೦೨೬ರಲ್ಲಿ ಮಾರ್ಚ್ ೧೯ಕ್ಕೆ ಪರಾಭವ ನಾಮ ಸಂವತ್ಸರ ಆರಂಭವಾಗುತ್ತದೆ. ಅಂದೇ ಶ್ರೀ ಕಾಶೀಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಈ ಸಂವತ್ಸರದ ವಸಂತೋತ್ಸವವು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಹತ್ತಿರದಲ್ಲಿರುವ ಶ್ರೀ ಅನಂತನಗರದ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಆರಂಭವಾಗಲಿದೆ.
`ಸರಸ್ವತಿ ಪ್ರಭಾ ಭಜನೋತ್ಸವ – 2025′ ಫಲಿತಾಂಶ ಪ್ರಕಟ
ಕನ್ನಡದ ಪ್ರತಿಭಾವಂತ ಜಾನಪದ ಕಲಾವಿದರಿಗೆ ಅವಕಾಶ ನೀಡುವ ಸಲುವಾಗಿ ಸರಸ್ವತಿ ಪ್ರಭಾ ಯೂಟ್ಯೂಬ್ ಚಾನಲ್ ವತಿಯಿಂದ ಸತತವಾಗಿ 2ನೇ (ದ್ವಿತೀಯ) ವರ್ಷದಲ್ಲಿಯು ಆಯೋಜಿಸಿದ್ದ ಆನಲೈನ್ ಭಜನಾ ಸಂಗಮ `ಸರಸ್ವತಿ ಪ್ರಭಾ ಭಜನೋತ್ಸವ 2025' ರಲ್ಲಿ ಅತ್ಯುತ್ತಮವೆನಿಸಿದ ಎಂಟು ಭಜನಾ ವಿಡೀಯೋಗಳನ್ನು ಸರಸ್ವತಿ…
ಅಮೃತ ಮಹೋತ್ಸವದ (75) ಸಂಭ್ರಮದಲ್ಲಿ ಮಾನಂಜೆ ವ್ಯವಸಾಯ ಸೇವಾ ಸಹಕಾರ ಸಂಘ
ಈಗ ಮಾನಂಜೆ ವ್ಯವಸಾಯ ಸೇವಾ ಸಹಕಾರ ಸಂಘದ ಸ್ಥಾಪನೆಯ 75 ವರ್ಷಗಳು ಪೂರ್ಣಗೊಂಡು ಸಂಸ್ಥೆಯು ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ತತ್ಸಂಬಂಧ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದು ೨೦೦ಕ್ಕಿಂತ ಅಧಿಕ ಹಿರಿಯ ಸದಸ್ಯರಿಗೆ ಹಾಗೂ ಸಹಕಾರಿ ಸಂಘದ ಈ ಹಿಂದಿನ ನಿರ್ದೇಶಕರಿಗೆ ಸನ್ಮಾನಿಸುವ ಹೃತ್ಪೂರ್ವಕ…
